8:31 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿ ಪ್ರವೇಶ ಆರಂಭ

13/01/2022, 23:23

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಟ್ಯೂಶನ್ ತರಗತಿಗೆ ಪ್ರವೇಶ ಆರಂಭವಾಗಿದೆ.

8ನೇ, 9 ನೇ ಮತ್ತು10ನೇ ತರಗತಿಯ ರಾಜ್ಯ ಹಾಗೂ

ಸಿಬಿಎಸ್ ಇ ಪಠ್ಯಕ್ರಮದಲ್ಲಿ ಗಣಿತ ಮತ್ತು ವಿಜ್ಞಾನ

ವಿಷಯದಲ್ಲಿ ಟ್ಯೂಶನ್ ನೀಡಲಾಗುವುದು. 

ಒಂದು ಬ್ಯಾಚ್‌ಗೆ ಕೇವಲ 8 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು.

ಹೆಚ್ಚಿನ ಮಾಹಿತಿ: ಶ್ಲಾಘ್ಯ ತರಬೇತಿ ಸಂಸ್ಥೆ ‘ಶೀಲಾ ಸನ್ನಿಧಿ’, ಬ್ಯಾಂಕ್ ಆಫ್ ಬರೋಡಾ ಹಿಂದೆ, ಬೊಂದೇಲ್, ಮಂಗಳೂರು 7349327494, 9448854094 www.shlaghya.in

ಇತ್ತೀಚಿನ ಸುದ್ದಿ

ಜಾಹೀರಾತು