5:12 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾಸರಗೋಡು: ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟ  68 ಲಕ್ಷ ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

14/01/2022, 15:41

ಕಾಸರಗೋಡು(reporterkarnataka.com): ಚಿನ್ನಾಭರಣವನ್ನು ಮಿಕ್ಸರ್ ಗ್ರೈಂಡರ್ ನಲ್ಲಿ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ಕಣ್ಣೂರು ವಿಮಾನ ನಿಲ್ದಾಣದಿಂದ ವಶಪಡಿಸಿಕೊಂಡಿದ್ದಾರೆ.

68 ಲಕ್ಷ ರೂ . ಮೌಲ್ಯದ ಚಿನ್ನಾಭರಣವನ್ನು ವಶಪಡೆಸಿಕೊಳ್ಳಲಾಗಿದೆ. ಕುಂಬಳೆ ಮೊಗ್ರಾಲ್ ಕೆ .ಕೆ ಪುರದ ಮೊಯಿದಿನ್ ಕುಂಞ ನನ್ನು ಕಸ್ಟಡಿಗೆ ಪಡೆಯಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಈತನ ಬಳಿಯಿಂದ ಸಾಮಾಗ್ರಿಗಳನ್ನು ತಪಾಸಣೆ ನಡೆಸಿದಾಗ ಗ್ರೈಂಡರ್ ನಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಚಿನ್ನಾಭರಣ ಪತ್ತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು