1:43 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜ.31ರಿಂದ ಸಂಸತ್‌ ಬಜೆಟ್‌ ಅಧಿವೇಶನ: ರಾಷ್ಟ್ರಪತಿ ಭಾಷಣ; ಫೆ.1ಕ್ಕೆ ಕೇಂದ್ರ ಬಜೆಟ್‌ 

14/01/2022, 20:35

ಮಂಗಳೂರು(reporterkarnataka.com): ಸಂಸತ್ತಿನ ಬಜೆಟ್‌ ಅಧಿವೇಶನ ಜ.31ರಂದು ಪ್ರಾರಂಭವಾಗಲಿದ್ದು, ಏ.8ಕ್ಕೆ ಮುಕ್ತಾಯವಾಗಲಿದೆ.

ರಾಷ್ಟ್ರಪತಿಗಳು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭಗೊಳ್ಳಲಿದೆ. ಫೆ.1ರಂದು ಸರ್ಕಾರ 2022- 23ರ ಬಜೆಟ್‌ ಮಂಡಿಸಲಿದೆ.

ಅಧಿವೇಶನದ ಮೊದಲಾರ್ಧ ಜ.31ರಿಂದ ಫೆ. 11ರವರೆಗೆ ನಡೆಯಲಿದ್ದು, ಒಂದು ತಿಂಗಳ ನಂತರ ಮಾ.14ರಿಂದ ಏ.8ರವರೆಗೆ ಎರಡನೇ ಭಾಗದ ಅಧಿವೇಶನ ನಡೆಯಲಿದೆ.

ದೇಶದಲ್ಲಿ ಕೊರೋನಾ, ಒಮಿಕ್ರಾನ್‌ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಬಜೆಟ್‌ ಅಧಿವೇಶನದಲ್ಲಿ ಸಂಸತ್‌ ಸದಸ್ಯರು, ಸಿಬ್ಬಂದಿ, ಅಧಿಕಾರಿಗಳಿಗೆ ಸೂಕ್ತ ಆರೋಗ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು