3:18 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಡೆಕಾರು ನದಿ ತೀರದ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್  ಮಾಹಿತಿ

14/01/2022, 21:07

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಕ್ಷಿಣ ಮಹಾ ಶಕ್ತಿ ಕೇಂದ್ರ ದ ಜಪ್ಪಿನಮೊಗರು 54ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 

ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿ ಅವರು ಪ್ರಸ್ತುತ ಕಾಲದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ತಿಳಿ ಹೇಳಿದರು. ಮಕ್ಕಳು ಇದರ ಬಗ್ಗೆ ಎಚ್ಚೆತ್ತುಕೊಂಡು ಹೇಗೆ ತಮ್ಮನ್ನು ರೂಪಿಸಿಕೊಳ್ಳಬೇಕೆಂದು ಮಾಹಿತಿಯನ್ನು ಕೊಟ್ಟರು.

ಮಹಿಳಾ ಮೋರ್ಚಾ ಅಧ್ಯಕ್ಷರಾದ ಪೂರ್ಣಿಮಾ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿ ರೂಪಾ.ಡಿ. ಬಂಗೇರ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮಾ ಎಂ., ಸ್ಥಳೀಯ ಪಾಲಿಕೆ ಸದಸ್ಯೆಯಾದ ವೀಣಾ ಮಂಗಳಾ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಹರಿಣಿ ಪ್ರೇಮ್, ನರ್ಮದಾ ರೈ ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು