1:59 AM Sunday6 - April 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ’ ತಂಡದ  ಮೇ ತಿಂಗಳ  ಸಹಾಯಧನ ಸೀನ ಗುರುಬೆಟ್ಟುಗೆ ಹಸ್ತಾಂತರ

04/06/2021, 18:36

 ಮಂಗಳೂರು(reporterkarnataka news): ಆರದಿರಲಿ ಬದುಕು ಆರಾಧನಾ ತಂಡದ ಮೇ ತಿಂಗಳ  ಸಹಾಯ ಧನವನ್ನು ಪಾರ್ಶ್ವವಾಯುವಿನಿಂದ ಬಳಲುತ್ತಿರುವ ಸೀನ ಗುರುಬೆಟ್ಟು ಅವರಿಗೆ ನೀಡಲಾಯಿತು.

ಕಡು ಬಡತನದಲ್ಲಿರು ಸೀನ ಅವರಿಗೆ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ನವೀನ್ ಪುತ್ತೂರು, ದೇವಿ ಪ್ರಸಾದ್,  ಶ್ರೀನಿವಾಸ ಬಜಪೆ, ನಾಗರಾಜ ಶೆಟ್ಟಿ ಅಂಬೂರಿ, ರಂಗನಾಥ್  ಪಕ್ಷಿಕೆರೆ, ಪದ್ಮಶ್ರೀ ಭಟ್ ನಿಡ್ಡೋಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು