7:38 PM Friday20 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಶೂಟಿಂಗ್: ಚಿತ್ರೀಕರಣ ತಂಡ ಹಾಗೂ  ಹೋಟೆಲ್ ಗೆ ದಂಡ

16/01/2022, 23:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೀಕೆಂಡ್ ಕರ್ಫ್ಯೂ ನಡುವೆಯೂ ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಹೊಟೇಲ್‍ವೊಂದರಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿ ತಂಡಕ್ಕೆ ಪೋಲಿಸರು ದಂಡ ವಿಧಿಸಿದ್ದಾರೆ.

ಫಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆ ಹೊಟೇಲ್‍ನಲ್ಲಿ ಭಾನುವಾರ ಮುದ್ದುಲಕ್ಷ್ಮಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣೆ ಪಿಎಸ್‍ಐ ಗಾಯತ್ರಿ ಅವರು ಧಾರಾವಾಹಿ ತಂಡಕ್ಕೆ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀಕೆಂಡ್ ಕಪ್ರ್ಯೂ ನಡುವೆಯೂ ಧಾರಾವಾಹಿ ಚಿತ್ರಿಕರಣ ನಡೆಸಿರುವುದರಿಂದ ಧಾರಾವಾಹಿ ತಂಡ ಹಾಗೂ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿ ವೀಕೆಂಡ್ ಕಪ್ರ್ಯೂ ಸಂದರ್ಭದಲ್ಲಿ ಚಿತ್ರೀಕರಣ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು