9:48 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಶೂಟಿಂಗ್: ಚಿತ್ರೀಕರಣ ತಂಡ ಹಾಗೂ  ಹೋಟೆಲ್ ಗೆ ದಂಡ

16/01/2022, 23:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೀಕೆಂಡ್ ಕರ್ಫ್ಯೂ ನಡುವೆಯೂ ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಹೊಟೇಲ್‍ವೊಂದರಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿ ತಂಡಕ್ಕೆ ಪೋಲಿಸರು ದಂಡ ವಿಧಿಸಿದ್ದಾರೆ.

ಫಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆ ಹೊಟೇಲ್‍ನಲ್ಲಿ ಭಾನುವಾರ ಮುದ್ದುಲಕ್ಷ್ಮಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣೆ ಪಿಎಸ್‍ಐ ಗಾಯತ್ರಿ ಅವರು ಧಾರಾವಾಹಿ ತಂಡಕ್ಕೆ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀಕೆಂಡ್ ಕಪ್ರ್ಯೂ ನಡುವೆಯೂ ಧಾರಾವಾಹಿ ಚಿತ್ರಿಕರಣ ನಡೆಸಿರುವುದರಿಂದ ಧಾರಾವಾಹಿ ತಂಡ ಹಾಗೂ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿ ವೀಕೆಂಡ್ ಕಪ್ರ್ಯೂ ಸಂದರ್ಭದಲ್ಲಿ ಚಿತ್ರೀಕರಣ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು