9:00 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವೀಕೆಂಡ್ ಕರ್ಫ್ಯೂ ನಡುವೆಯೂ ಧಾರಾವಾಹಿ ಶೂಟಿಂಗ್: ಚಿತ್ರೀಕರಣ ತಂಡ ಹಾಗೂ  ಹೋಟೆಲ್ ಗೆ ದಂಡ

16/01/2022, 23:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವೀಕೆಂಡ್ ಕರ್ಫ್ಯೂ ನಡುವೆಯೂ ಕೊಟ್ಟಿಗೆಹಾರ ಸಮೀಪದ ಫಲ್ಗುಣಿಯ ಹೊಟೇಲ್‍ವೊಂದರಲ್ಲಿ ಚಿತ್ರೀಕರಣ ನಡೆಸುತ್ತಿದ್ದ ಧಾರಾವಾಹಿ ತಂಡಕ್ಕೆ ಪೋಲಿಸರು ದಂಡ ವಿಧಿಸಿದ್ದಾರೆ.

ಫಲ್ಗುಣಿ ಗ್ರಾಮದ ಕಾಫಿ ಕಾರ್ನರ್ ಕೆಫೆ ಹೊಟೇಲ್‍ನಲ್ಲಿ ಭಾನುವಾರ ಮುದ್ದುಲಕ್ಷ್ಮಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಣಕಲ್ ಠಾಣೆ ಪಿಎಸ್‍ಐ ಗಾಯತ್ರಿ ಅವರು ಧಾರಾವಾಹಿ ತಂಡಕ್ಕೆ ದಂಡ ವಿಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವೀಕೆಂಡ್ ಕಪ್ರ್ಯೂ ನಡುವೆಯೂ ಧಾರಾವಾಹಿ ಚಿತ್ರಿಕರಣ ನಡೆಸಿರುವುದರಿಂದ ಧಾರಾವಾಹಿ ತಂಡ ಹಾಗೂ ಹೋಟೆಲ್ ಮಾಲೀಕರಿಗೆ ದಂಡ ವಿಧಿಸಿ ವೀಕೆಂಡ್ ಕಪ್ರ್ಯೂ ಸಂದರ್ಭದಲ್ಲಿ ಚಿತ್ರೀಕರಣ ನಡೆಸದಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು