11:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ

17/01/2022, 11:00

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಆರದಿರಲಿ ಬದುಕು ಆರಾಧನ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನ ಮಕ್ಕಳ
ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಗರದ ಹೊರವಲಯದ ನಿರ್ವಿಕಲ್ಪ ಹಾಲ್ ನಲ್ಲಿ ನಡೆಯಿತು.



ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಕೆ.ಟಿ. ಸುವರ್ಣ ಉದ್ಘಾಟಿಸಿದರು. ಭಗತ್ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿ ನಟಿ ಆರಾಧನ ಭಟ್, ನಾಗರಾಜ ಶೆಟ್ಟಿ ಅಂಬೂರಿ, ದೇವಿ ಪ್ರಸಾದ್ ಶೆಟ್ಟಿ, ವಿವೇಕ್ ಪ್ರಭು, ಅಭಿಷೇಕ್ ಶೆಟ್ಟಿ,  ಪ್ರಸಾದ್ ಉಡುಪಿ, ಡಾ.ಶೇಖರ 

ಅಜೆಕಾರು,ವಿಜಯ ಕುಮಾರ್ ಜೈನ್, ನಟರಾಜ್ ತೊಕ್ಕೊಟ್ಟು, ಆಶಾ ನಟರಾಜ್,ದೇವಿಪ್ರಸಾದ್ ಉಪಸ್ಥಿತರಿದ್ದರು ನಟರಾಜ್ ಸ್ವಾಗತಿಸಿದರು. ಪದ್ಮಶ್ರೀ ಭಟ್ ನಿಡ್ಡೋಡಿ ಪ್ರಸ್ತಾವನೆ ಮಾಡಿದರು. ಜೀವನ್ ಕುಮಾರ್ ತೊಕ್ಕೊಟ್ಟು ಕಾರ್ಯಕ್ರಮ ನಿರೂಪಿಸಿದರು. ಆಶಾ ಮಂಗಳೂರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು