10:49 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ

05/06/2021, 07:19

ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ (ಎನ್‌ಸಿಪಿಸಿಆರ್‌) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಈ ವಿಷಯ ತಿಳಿಸಿದೆ.

ಇಂಥ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರಕಾರಕ್ಕೆ ನೀಡ ಬಹುದಾದ 6 ಶಿಫಾರಸುಗಳನ್ನು ಆಯೋಗ ನ್ಯಾಯಾಲಯದ ಮುಂದಿಟ್ಟಿದೆ. ಅನಾಥರಾದ ಮಕ್ಕಳಲ್ಲಿ ಕರ್ನಾಟಕದ 36 ಮಕ್ಕಳಿದ್ದಾರೆ.

ಕಳೆದ ವಾರ ಕೊರೊನಾದಿಂದ ಅನಾಥರಾದ ಮಕ್ಕಳ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಹಾಗೂ ಎನ್‌ಸಿಪಿಸಿಆರ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಅದರಂತೆ ಈ ಅಫಿಡವಿಟ್‌ ಸಲ್ಲಿಸಲಾಗಿದೆ. ಬಾಲ ಸ್ವರಾಜ್‌ ಸಂಸ್ಥೆ ಸಿದ್ಧಪಡಿಸಿರುವ ಈ ಸಮೀಕ್ಷ ವರದಿಯಲ್ಲಿ, 2020ರ ಮಾರ್ಚ್‌ನಿಂದ 2021ರ ಮೇ 29ರ ವರೆಗೆ ನಡೆಸಲಾಗಿರುವ ಸಮೀಕ್ಷೆಯಲ್ಲಿ ದೇಶದಲ್ಲಿ 9,346 ಮಕ್ಕಳು ಹೆತ್ತವರಿಲ್ಲದೆ ಅನಾಥರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು