7:45 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ

17/01/2022, 16:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿಗೆ ಸನ್ಮಾನಿಸಲಾಯಿತು.

ಅದೇ ರೀತಿ ಬಾಲಕಿಗೆ ತರಬೇತಿ  ನೀಡಿದ ತರಬೇತುದಾರ ಲಕ್ಷ್ಮಣ್ ಅವರಿಗೂ ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ್ ಅವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವು ಸದಾ ಮಾಡುತ್ತೇವೆ. ನಿಮ್ಮೊಂದಿಗೆ ನಾವಿದ್ದೇವೆ. ಅದೇ ರೀತಿ ಮುಂದಿನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದು ನಮ್ಮ ತಾಲ್ಲೂಕಿನ ಹೆಸರನ್ನು ಇನ್ನೂ ಎತ್ತರಕ್ಕೆ ಕೊಂಡೊಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರುಗಳಾದ ಮಲ್ಲಿಕಾರ್ಜುನ್ 
ಬ್ಯಾಳಿ, ಮೌನೇಶ್ ನಾಯಕ, ಶರಣಯ್ಯ ಸೊಪ್ಪಿಮಠ, ಚೇತನ್ ಪಾಟೀಲ್, ಬಸವರಾಜ್ ಪಾಟೀಲ, ಡೋಣಮರಡಿ, ದುರ್ಗಾಪ್ರಸಾದ ತೋರಣದಿನ್ನಿ, ಶಶಿಧರ ಹಿರೇಮಠ, ಶಿವರಾಜ ಹರಸೂರ, ಸಂತೋಷ್ ಅಮರೇಶ್ ಸಾಲಿಮಠ, ಶರಣೇಗೌಡ, ಪೊಲೀಸ್ ಪಾಟೀಲ್ಪಾ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು