12:53 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು