3:52 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು