7:47 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು