1:49 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಓ ಕೊರನಾವೇ ನೀನು ಹೇಗೆ ಬಂದೆ ಭೂಮಿಗೆ’ ?: ಉಡುಪಿಯ ವಿಶ್ರಾಂತ ಮುಖ್ಯಶಿಕ್ಷಕಿ ಉಮಾಮಾಧವಿ ಬರೆದ ಸುಂದರ ಹಾಡು

05/06/2021, 16:28

ಓ ಕೊರನಾವೇ

ನೀನು ಹೇಗೆ ಬಂದೆ ಭೂಮಿಗೆ 

ನಾನಾ ರೀತೀಲಿ ದೇಹ ನೀ ಸೇರಿದೆ

ಕೆಮ್ಮು ಜ್ವರ ದಮ್ಮಿಂದ ಹೃದಯ ಸೇರಿದೆ

ಉಸಿರನ್ನು ಎಳೆದೂ ಎಳೆದೂ ಜೀವ ಹಿಂಡಿದೆ

ಜಗವೆಲ್ಲವೂ ನಡುಗಿದೆ ರೋಗಕೆ

ಗ್ರಹಣಶಕ್ತಿ ಗ್ರಹಿಸದಂತೆ ಜೀವ ಸೇರಿದೆ

ಹಿರಿಯ ಕಿರಿಯ ಭೇದ ಇಲ್ಲದೆ ಯುದ್ಧ ಮಾಡಿದೆ ಯಾವ ಲಕ್ಷಣದಿಂದ ನೀನು ದೇಹ ಸೇರುವೆ ತಿಳಿಯದಾದೆವೂ ನಿನ್ನಯ ಮಾಯೆಯಾ 

ಯಾವ ಮೂಲದಿಂದ ನಿನ್ನ ಸೃಷ್ಟಿಯಾಗಿದೆ ಉಗಮವಾದ ರೀತಿಯನ್ನು ತಿಳಿಸಬಾರದೆ ಕಲಿಯುಗದ ಕಲ್ಕಿ ರೂಪ ನಿನ್ನ ವೈರಸ್ಸೇ ಕೈಮುಗಿಯುವೆ ತೆರಳು ನೀ ಬೇಗನೆ

ಉಮಾಮಾಧವಿ 

ವಿಶ್ರಾಂತ ಮುಖ್ಯ ಶಿಕ್ಷಕಿ, ಉಡುಪಿ

ಇತ್ತೀಚಿನ ಸುದ್ದಿ

ಜಾಹೀರಾತು