7:38 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್

19/01/2022, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾರಣ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ ಹಾಗೂ ರಥೋತ್ಸವ ನಡೆಸದಂತೆ ಆದೇಶಿಸಿದ್ದ ಡಿಸಿ ಕೆ.ಎನ್ ರಮೇಶ್ ದೇಶ ಹೊರಡಿಸಿದ್ದರು. ಆದರೆ ಈ  ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಕುರಿತು ಕಂದಾಯ ನಿರೀಕ್ಷಕ ಜಿತೇಂದ್ರ ಅವರು ದೂರು ಸಲ್ಲಿಸಿದ್ದರು.

ದೇಗುಲದ ಅರ್ಚಕ ಕೃಷ್ಣಭಟ್, ನವೀನ್, ವರುಣ್,ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು