3:34 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್

19/01/2022, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲಾಧಿಕಾರಿ ಆದೇಶ ಆದೇಶ ಉಲ್ಲಂಘಿಸಿ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ- ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ ದೇಗುಲದ ಅರ್ಚಕರು ಸೇರಿ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕೊರೊನಾ ಸೋಂಕು ಕಾರಣ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆ ಹಾಗೂ ರಥೋತ್ಸವ ನಡೆಸದಂತೆ ಆದೇಶಿಸಿದ್ದ ಡಿಸಿ ಕೆ.ಎನ್ ರಮೇಶ್ ದೇಶ ಹೊರಡಿಸಿದ್ದರು. ಆದರೆ ಈ  ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಕುರಿತು ಕಂದಾಯ ನಿರೀಕ್ಷಕ ಜಿತೇಂದ್ರ ಅವರು ದೂರು ಸಲ್ಲಿಸಿದ್ದರು.

ದೇಗುಲದ ಅರ್ಚಕ ಕೃಷ್ಣಭಟ್, ನವೀನ್, ವರುಣ್,ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಕೇಸ್ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು