8:33 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು