8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು