8:34 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು