11:01 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ವತಿಯಿಂದ ಆರಕ್ಷಕ ಮಣಿಕಂಠ ಸಹಿತ ಹಲವು ಸಾಧಕರಿಗೆ ಸನ್ಮಾನ

19/01/2022, 21:37

ಮಂಗಳೂರು :(Reporterkarnataka news) : ಮಂಗಳೂರು ಉತ್ತರ ರೋಟರಿ ಕ್ಲಬ್ ವತಿಯಿಂದ ವೃತ್ತಿಪರರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಗರದ ಬಾಲ ಭವನದಲ್ಲಿ ನಡೆಯಿತು.

ಮಂಗಳೂರು ನಗರ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಈ ಸಂದರ್ಭ ಮಂಗಳೂರು ನಗರ ಪಶ್ಚಿಮ ಪೋಲಿಸ್ ಠಾಣೆ ಪಾಂಡೇಶ್ವರದಲ್ಲಿ ಮುಖ್ಯ ಆರಕ್ಷಕರಾಗಿರುವ ಮಣಿಕಂಠ ಸೇರಿದಂತೆ
ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಉಮೇಶ್ ಶೆಟ್ಟಿ, ಸರಕಾರಿ ಲೇಡೀಗೋಷನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಅಂಬಿಕಾ,ಮಂಗಳೂರು ಕೆ. ಎಸ್. ಅರ್. ಟಿ. ಸಿ ನಿಗಮದ ಬಸ್ ಚಾಲಕ ಹನುಮಂತ ಮೇಗಳ ಮನಿ, ಉಪ್ಪಿನಂಗಡಿ ಗೃಹ ರಕ್ಷಕ ದಳದ ಸೆಕ್ಷನ್ ಲೀಡರ್, ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಕೆ.ಪಿ.ಟಿ ಉದಯ ನಗರ ಅಂಗನವಾಡಿ ಕಾರ್ಯಕರ್ತೆ ಮೋಹಿನಿ, ಪಾಂಡೇಶ್ವರ ಪ್ರಧಾನ ಅಂಚೆಕಛೇರಿಯ ಸಿಬ್ಬಂದಿ ಅನುಸೂಯ.ಪಿ ಯವರನ್ನು ಸನ್ಮಾನ ಕಾರ್ಯಕ್ರಮ ನಡೆಯಿತು.

ಕ್ಲಬ್‌ನ ಅಧ್ಯಕ್ಷ ಅರ್ ಟಿ ಎನ್ ದೇವದಾಸ್ ರಾವ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು