6:38 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ ಪ್ರಶ್ನೆ

20/01/2022, 10:38

ಮೈಸೂರು(reporterkarnataka.com): ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ‌. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು? ಈಗಾಗಲೇ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಜಾಥಾಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತ ಜನರನ್ಮು ಸಂಕಷ್ಟಕ್ಕೀಡು ಮಾಡಬೇಕು ಎಂದು ಅವರು ತಮ್ಮದೇ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಜನ ಕರ್ಫ್ಯೂ ಲಾಕ್ ಡೌನ್ ನಿಂದ ನೊಂದಿದ್ದಾರೆ. ಹಾಗಾಗಿ ಲಾಕ್ ಡೌನ್ ಬೇಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ತವಾರ ಒಳ್ಳೆಯ ನಿರ್ಧಾತ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು