1:33 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ ಪ್ರಶ್ನೆ

20/01/2022, 10:38

ಮೈಸೂರು(reporterkarnataka.com): ಜನರ ಜೀವನ, ಜೀವ ಎರಡೂ ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ‌. ಜೀವನ ಉಳಿಯಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆರವುಗೊಳಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು? ಈಗಾಗಲೇ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಜಾಥಾಗಳನ್ನು ಮಾಡಲಾಗುತ್ತದೆ. ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತ ಜನರನ್ಮು ಸಂಕಷ್ಟಕ್ಕೀಡು ಮಾಡಬೇಕು ಎಂದು ಅವರು ತಮ್ಮದೇ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಜನ ಕರ್ಫ್ಯೂ ಲಾಕ್ ಡೌನ್ ನಿಂದ ನೊಂದಿದ್ದಾರೆ. ಹಾಗಾಗಿ ಲಾಕ್ ಡೌನ್ ಬೇಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ತವಾರ ಒಳ್ಳೆಯ ನಿರ್ಧಾತ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು