5:31 PM Saturday7 - June 2025
ಬ್ರೇಕಿಂಗ್ ನ್ಯೂಸ್
ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ… Bangalore | ಕಾಲ್ತುಳಿತ ಪ್ರಕರಣ: ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೇರಿದಂತೆ ಹಿರಿಯ… RCB | ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ವಿಪಕ್ಷಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್… ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ, ಜಿಲ್ಲಾಧಿಕಾರಿಯಿಂದ ತನಿಖೆ ಬೇಡ: ಪ್ರತಿಪಕ್ಷ ನಾಯಕ… Mysore | ರಾಜ್ಯದಲ್ಲಿ 100 ವಿದ್ಯುತ್ ಉಪ ಸ್ಥಾವರ ಸ್ಥಾಪನೆ: ಇಂಧನ ಸಚಿವ… Bangalore | ಕಾಲ್ತುಳಿತ ಪ್ರಕರಣ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ… ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ… ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು