5:27 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು