6:13 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು