5:38 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು