10:48 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಾರಾಂತ್ಯ ಕರ್ಪ್ಯೂ ರದ್ದು: ಎಣ್ಣೆಪ್ರಿಯರು ಫುಲ್ ಖುಷ್ ಖುಷ್; ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ

21/01/2022, 23:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ. ಇದರೊಂದಿಗೆ ಎಣ್ಣೆಪ್ರಿಯರಿಗೆ ತುಂಬಾ ಖುಷಿಯಾಗಿದೆ
ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ.
ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು