2:32 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ

22/01/2022, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ  ಅಪರಿಚಿತ ಶವ ಪತ್ತೆಯಾಗಿದೆ.

ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು
ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ ಹೊಡೆದು ಕೊಲೆ ಮಾಡಿ ಪುರಾವೆ ನಾಶ ಮಾಡುವ ಉದ್ದೇಶದಿಂದ  ಶವವನ್ನು ಶೇಗುಣಿಸಿ ಗ್ರಾಮದ ಹದ್ದಿಯ ಮುಡಶಿಯವರ ಜಮೀನಿನ ಹತ್ತಿರ ಎಸೆದು ಹೋಗಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಬೆಳಗಾವಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಬಸನಗೌಡರ ಹಾಗೂ ಅಥಣಿ ಪಿಎಸ್ಐ ಕುಮಾರ ಹಾಡಕರ, ಎ ಎಸ್ಐಪಿ ನಾಗರಾಜ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು