6:06 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ

22/01/2022, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ  ಅಪರಿಚಿತ ಶವ ಪತ್ತೆಯಾಗಿದೆ.

ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು
ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ ಹೊಡೆದು ಕೊಲೆ ಮಾಡಿ ಪುರಾವೆ ನಾಶ ಮಾಡುವ ಉದ್ದೇಶದಿಂದ  ಶವವನ್ನು ಶೇಗುಣಿಸಿ ಗ್ರಾಮದ ಹದ್ದಿಯ ಮುಡಶಿಯವರ ಜಮೀನಿನ ಹತ್ತಿರ ಎಸೆದು ಹೋಗಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಬೆಳಗಾವಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಬಸನಗೌಡರ ಹಾಗೂ ಅಥಣಿ ಪಿಎಸ್ಐ ಕುಮಾರ ಹಾಡಕರ, ಎ ಎಸ್ಐಪಿ ನಾಗರಾಜ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು