7:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಿಸಿ ಗ್ರಾಮದಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ: ಕೊಲೆ ಶಂಕೆ

22/01/2022, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಅಥಣಿ ತಾಲ್ಲೂಕಿನ ಶೇಗುಣಿಸಿ ಗ್ರಾಮದಲ್ಲಿ ಶಂಕರಹಟ್ಟಿ ತೇರದಾಳ ರಸ್ತೆ ಬದಿಯ ಕೆನಾಲ್ ವೊಂದರಲ್ಲಿ  ಅಪರಿಚಿತ ಶವ ಪತ್ತೆಯಾಗಿದೆ.

ಅಂದಾಜು 50-ರಿಂದ 60 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು
ಯಾವುದೋ ಉದ್ದೇಶಕ್ಕಾಗಿ ಆಯುಧದಿಂದ ಹೊಡೆದು ಕೊಲೆ ಮಾಡಿ ಪುರಾವೆ ನಾಶ ಮಾಡುವ ಉದ್ದೇಶದಿಂದ  ಶವವನ್ನು ಶೇಗುಣಿಸಿ ಗ್ರಾಮದ ಹದ್ದಿಯ ಮುಡಶಿಯವರ ಜಮೀನಿನ ಹತ್ತಿರ ಎಸೆದು ಹೋಗಿದ್ದಾರೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚುವರಿ ಪೊಲೀಸ್ ಸುಪರಿಂಟೆಂಡೆಂಟ್ ಬೆಳಗಾವಿ ಮಾರ್ಗದರ್ಶನದಲ್ಲಿ ಅಥಣಿ ಸಿಪಿಐ ಬಸನಗೌಡರ ಹಾಗೂ ಅಥಣಿ ಪಿಎಸ್ಐ ಕುಮಾರ ಹಾಡಕರ, ಎ ಎಸ್ಐಪಿ ನಾಗರಾಜ ಹಾಗೂ ಸಿಬ್ಬಂದಿ ಪ್ರಕರಣದ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು