6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ?  ನೀವೇ ಓದಿ ನೋಡಿ

23/01/2022, 11:49

23.01.2022

*ಸಾರ್ವಜನಿಕ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ನಿತ್ಯಾನಂದ ನಗರ ಮಾವಿನಕಟ್ಟೆ ಬದ್ಯಾರು ಮುರದಮೇಲು ಬಂಟ್ವಾಳ.

*ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಕುರ್ನಾಡು ಖಂಡ ಸಮಿತಿ ಮುಡಿಪು.

*ಕೆ. ಶಂಕರ ಬಂಗೇರ ಮರೋಳಿಪದವು ಪೆರ್ಮುದೆ ವಯಾ ಬಜಪೆ.

*ಸುಭದ್ರಾ ಮತ್ತು ರವಿಭಟ್ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ.

*ಮುತ್ತು ತೇಜ ಗಾಣಿಗ ಮತ್ತು ಕುಟುಂಬಿಕರು ‘ವಾಸುದೇವ ನಿಲಯ’  ಕಟ್ಕೇರಿ ಹೌಸ್ ಕನ್ಯಾನ ಕುಂದಾಪುರ.

* ಶೇಖರ ತ್ಯಾಂಪಣ್ಣ ಶೆಟ್ಟಿ ‘ಕಾಪಿಕಾಡು ಹೌಸ್’ ಮಾಣಿ ಬಂಟ್ವಾಳ.

*ವಿ.ಸೂ: ಕರ್ನಾಟಕ ಸರ್ಕಾರದ ಆದೇಶದಂತೆ ಪ್ರದರ್ಶನಗಳು ಸಂಜೆ 3.30 ರಿಂದ ರಾತ್ರಿ 9ರ ವರೆಗೆ ನಡೆಯಲಿರುವುದು.*

ಇತ್ತೀಚಿನ ಸುದ್ದಿ

ಜಾಹೀರಾತು