2:53 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು