10:13 PM Saturday7 - March 2026
ಬ್ರೇಕಿಂಗ್ ನ್ಯೂಸ್
ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು