12:07 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು