9:25 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕೊರೊನಾ ಕಷ್ಟಕ್ಕೆ ಅನಿಲ್ ಕುಂಬ್ಳೆ ಫೌಂಡೇಶನ್ ಸ್ಪಂದನೆ: ಉಚಿತ ಚಿಕಿತ್ಸೆ, ಆಕ್ಸಿಜನ್, ಅಂಬುಲೆನ್ಸ್ ಸೇವೆ

05/06/2021, 15:31

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಂಗಳೂರಿನ ಜಯನಗರ ಬ್ಲಾಕ್ ನಲ್ಲಿರುವ ಸೂರ್ಯ ಫೌಂಡೇಶನ್ ಹಾಗೂ ಮಂತ್ರ ಫಾರ್ ಚೇಂಜ್ ಎರಡು ಸಂಸ್ಥೆಗಳು ಕೂಡಿಕೊಂಡು ಬೆಂಗಳೂರಿನಲ್ಲಿ ಕೊರೊನಾಕ್ಕೆ ತುತ್ತಾದ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ಕೊಡುವುದಲ್ಲದೆ ತಮ್ಮ ಸಂಸ್ಥೆ ವತಿಯಿಂದ ವೆಂಟಿಲೇಟರ್ ಮತ್ತು ಆಕ್ಸಿಜನ್ ಸಿಲಿಂಡರ್ ಹೊಂದಿರುವ ಆಂಬುಲೆನ್ಸ್ ನಲ್ಲಿ ಉಚಿತವಾಗಿ ತಂದು ಆಸ್ಪತ್ರೆಗಳಿಗೆ ದಾಖಲಿಸಿ ಬಡಜನರಿಗೆ ಸೇವೆ ನೀಡುತ್ತಿದೆ.


ಇದೇ ಸಂದರ್ಭದಲ್ಲಿ ಮಾಧ್ಯಮ ದೊಡನೆ ಮಾತನಾಡಿದ ಶ್ರವಣ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ 30 ಅಂಬುಲೆನ್ಸ್ ನೀಡಿಲಾಗಿದೆ.ಬಡಜನರಿಗೆ ಅನಿಲ್ ಕುಂಬ್ಳೆ ಫೌಂಡೇಶನ್ ವತಿಯಿಂದ ದಿನನಿತ್ಯ ಬಳಕೆಯಾಗುವ ಆಹಾರದ ಕಿಟ್ ಹಾಗೂ ಕೊರೊನಾ ವೈರಸ್ ನಿಂದ ತುತ್ತಾಗಿರುವ ಜನರಿಗೆ ಉಚಿತವಾಗಿ ಆಕ್ಸಿಜನ್ ಮನೆಗೆ ತಲುಪಿಸಿ ಜನರ ಜೀವ ಉಳಿಸಲು ಸಹಾಯಕವಾಗಿದೆ ಇದರಲ್ಲಿ ಸಂಘ-ಸಂಸ್ಥೆಯವರು ನಮ್ಮ ಸಂಸ್ಥೆಯೊಂದಿಗೆ ಕೈಜೋಡಿಸಿ ಬಡ ಜನರ ಸಹಾಯಕ್ಕೆ ನಿಂತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು