8:40 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ನೇತಾಜಿ ಜನ್ಮದಿನ: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲದಿಂದ ರಕ್ತದಾನ ಶಿಬಿರ

23/01/2022, 15:03

ಮಂಗಳೂರು(reporterkarnataka.com): ಸಮಾಜ ಸೇವಾ ಸಂಘಟನೆಗಳಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಿರುವೆರ್ ಕುಡ್ಲ ಆಶ್ರಯದಲ್ಲಿ

ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆನರಾ ಹೈಸ್ಕೂಲ್ ನ ಭುವನೇಂದ್ರ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಾತನಾಡಿ, ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ)

ನಿರಂತರ ರಕ್ತದಾನ ಶಿಬಿರ ಆಯೋಜಿಸಿ ಮಾದರಿ ಕೆಲಸ ಮಾಡುತ್ತಿದೆ. ಸಮಾನ ಮನಸ್ಕ ಯುವಕರ ತಂಡ  ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿ ಸಮಾಜ ಕಟ್ಟುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ನ  ನರೇಶ್ ಶೆಣೈ, ಹನುಮಂತ್ ಕಾಮತ್, ಬಿರುವೆರ್ ಕುಡ್ಲ(ರಿ) ಸ್ಥಾಪಕ ಅಧ್ಯಕ್ಷ

ಉದಯ್ ಪೂಜಾರಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ನರೇಶ್ ಪ್ರಭು, ಚೇತನ್ ಕಾಮತ್, ಬಿರುವೆರ್ ಕುಡ್ಲ(ರಿ) ಉಪಾಧ್ಯಕ್ಷ ರಾಕೇಶ್ ಸಾಲಿಯಾನ್ ಚಿಲಿಂಬಿ, ಕಿಶೋರ್ ಬಾಬು, ರಜತ್ ಕುಲಾಲ್,ಬಿರುವೆರ್ ಕುಡ್ಲ(ರಿ)ಅಶೋಕ ನಗರ ಸಂಚಾಲಕಿ ಸುಮಂಗಲ ಸಿ. ಕೋಟ್ಯಾನ್, ನೀರೀಕ್ಷಾ, ಅಶ್ವಿತಾ ಅಮೀನ್, ಕಾಳಿಚರಣ್ ನ ಅನಿಲ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು