9:13 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ಜತೆ ಕೆಟ್ಟು ನಿಂತ ಲಾರಿ; ತಾಸುಗಟ್ಟಲೆ ಟ್ರಾಫಿಕ್ ಜಾಮ್; ಜನರ ಪರದಾಟ

24/01/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ರಸ್ತೆಯಲ್ಲೇ ಕೆಟ್ಟು ನಿಂತ ಲಾರಿಯ ಹಿನ್ನೆಲೆಯಲ್ಲಿ ನಗರದ ಪವಿತ್ರವನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು 2 ಕಿಲೋಮೀಟರ್  ಉದ್ದಕ್ಕೆ ವಾಹನಗಳ ಸಾಲು ನಿಂತು ಕಚೇರಿ ಕೆಲಸಕ್ಕೆ ಹೋಗುವವರು ಪರದಾಡಿದ ಬೇಕಾದ ಘಟನೆ ಸೋಮವಾರ ನಡೆಯಿತು.


ನಗರದ ಪವಿತ್ರವನದ ಬಳಿಯಿಂದ ಲಕ್ಯಾ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ತಾಸುಗಟ್ಟಲೆ ವಾಹನ ಸವಾರರು ರಸ್ತೆಯಲ್ಲಿ ಕಾಯಬೇಕಾಯಿತು.

ರಸ್ತೆ ಕಾಮಗಾರಿ ಮಾಡುತ್ತಿರುವವರಿಗೆ ಜನರು ಹಿಡಿ ಶಾಪ ಹಾಕಿದರು.


ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು