3:29 AM Saturday4 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ಜತೆ ಕೆಟ್ಟು ನಿಂತ ಲಾರಿ; ತಾಸುಗಟ್ಟಲೆ ಟ್ರಾಫಿಕ್ ಜಾಮ್; ಜನರ ಪರದಾಟ

24/01/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ರಸ್ತೆಯಲ್ಲೇ ಕೆಟ್ಟು ನಿಂತ ಲಾರಿಯ ಹಿನ್ನೆಲೆಯಲ್ಲಿ ನಗರದ ಪವಿತ್ರವನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು 2 ಕಿಲೋಮೀಟರ್  ಉದ್ದಕ್ಕೆ ವಾಹನಗಳ ಸಾಲು ನಿಂತು ಕಚೇರಿ ಕೆಲಸಕ್ಕೆ ಹೋಗುವವರು ಪರದಾಡಿದ ಬೇಕಾದ ಘಟನೆ ಸೋಮವಾರ ನಡೆಯಿತು.


ನಗರದ ಪವಿತ್ರವನದ ಬಳಿಯಿಂದ ಲಕ್ಯಾ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ತಾಸುಗಟ್ಟಲೆ ವಾಹನ ಸವಾರರು ರಸ್ತೆಯಲ್ಲಿ ಕಾಯಬೇಕಾಯಿತು.

ರಸ್ತೆ ಕಾಮಗಾರಿ ಮಾಡುತ್ತಿರುವವರಿಗೆ ಜನರು ಹಿಡಿ ಶಾಪ ಹಾಕಿದರು.


ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು