7:30 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ಜತೆ ಕೆಟ್ಟು ನಿಂತ ಲಾರಿ; ತಾಸುಗಟ್ಟಲೆ ಟ್ರಾಫಿಕ್ ಜಾಮ್; ಜನರ ಪರದಾಟ

24/01/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ರಸ್ತೆಯಲ್ಲೇ ಕೆಟ್ಟು ನಿಂತ ಲಾರಿಯ ಹಿನ್ನೆಲೆಯಲ್ಲಿ ನಗರದ ಪವಿತ್ರವನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು 2 ಕಿಲೋಮೀಟರ್  ಉದ್ದಕ್ಕೆ ವಾಹನಗಳ ಸಾಲು ನಿಂತು ಕಚೇರಿ ಕೆಲಸಕ್ಕೆ ಹೋಗುವವರು ಪರದಾಡಿದ ಬೇಕಾದ ಘಟನೆ ಸೋಮವಾರ ನಡೆಯಿತು.


ನಗರದ ಪವಿತ್ರವನದ ಬಳಿಯಿಂದ ಲಕ್ಯಾ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ತಾಸುಗಟ್ಟಲೆ ವಾಹನ ಸವಾರರು ರಸ್ತೆಯಲ್ಲಿ ಕಾಯಬೇಕಾಯಿತು.

ರಸ್ತೆ ಕಾಮಗಾರಿ ಮಾಡುತ್ತಿರುವವರಿಗೆ ಜನರು ಹಿಡಿ ಶಾಪ ಹಾಕಿದರು.


ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು