9:51 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

24/01/2022, 20:58

ಮಂಗಳೂರು(reporterkarnataka.com); ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಗ್ನೇಸ್ ಕಾಲೇಜಿನ  ಸಹಾಯಕ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ಅರುಣ್ ಉಳ್ಳಾಲ್ ಮಾತನಾಡಿ “ತುಳುನಾಡ ಸಂಸ್ಕೃತಿ ಮತ್ತು ಯುವಜನತೆಯ” ಕುರಿತಾಗಿ ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು. ಅದಲ್ಲದೇ ತುಳುನಾಡಿನ ಆರಾಧನೆಗಳ ಬಗ್ಗೆ ಎಲ್ಲರಲ್ಲೂ ವಿಶೇಷ ಆಸಕ್ತಿಯನ್ನು ಹುಟ್ಟಿಸಿದರು ಜೊತೆಗೆ ಜ್ಞಾನವನ್ನು ಹೆಚ್ಚಿಸಿದರು. ಯುವ ಜನತೆ ಮಾಡಬೇಕಾದಂತಹ ದೇಶ ಸೇವೆ ಮತ್ತು ಪಾಲಿಸಬೇಕಾದ ಕರ್ತವ್ಯಗಳನ್ನು ಮನಮುಟ್ಟುವಂತೆ ಮಾತಾಡಿದರು.

ಶಿಬಿರಾಧಿಕಾರಿ ಪ್ರೊ.ಹೈದರಾಲಿ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ

ಡಾ.ವೈಶಾಲಿ ಯು. ವಾರ್ಷಿಕ ವಿಶೇಷ ಶಿಬಿರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವನ್ನು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು