3:27 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬಂಟ್ವಾಳ: ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

24/01/2022, 21:16

ಬಂಟ್ವಾಳ(reporterkarnataka.com):
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರವು ಬಂಟ್ವಾಳ  ಕೆಂಪುಗುಡ್ಡೆಯ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶುಕ್ರವಾರ ಉದ್ಘಾಟನೆ ಗೊಂಡಿತು.

ಈ ಶಿಬಿರವನ್ನು ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಉದ್ಘಾಟಿಸಿದರು. ಈ ಸಂಧರ್ಭ

ಮಾತನಾಡಿದ ಅವರು, ” If you want to know India, meet Swami Vivekananda” ಎನ್ನುವ ವಿವೇಕ ವಾಣಿಯ ಮೂಲಕ ಯುವಜನತೆಗೆ ಸ್ಪೂರ್ತಿ ತುಂಬಿದರು. ಆಧ್ಯಾತ್ಮಿಕತೆಯ ಬಗ್ಗೆ, ಹಾಗೇ ವೈಜ್ಞಾನಿಕವಾಗಿ ಮೌಲ್ಯಾಧಾರಿತ ನುಡಿಗಳನ್ನು ನುಡಿದರು. 

ಅಧ್ಯಕ್ಷತೆಯನ್ನು ಡಾ.ಗಿರೀಶ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರವಿಶಂಕರ್ ಬಡಾಜೆಗುತ್ತು ಭಾಗವಹಿಸಿದ್ದರು. ರಾ.ಸೇ.ಯೋಜನಾಧಿಕಾರಿ ಹೈದರಾಲಿ  ಪ್ರಾಸ್ತವಿಕ ನುಡಿಗಳನ್ನಾಡಿದರು.

ಪ್ರಸಾದ್ ಕುಮಾರ್ ರೈ, ಡಾ. ಶೇಷಪ್ಪ ಕೆ.,ರವಿ ಹಿತನುಡಿಗಳನ್ನಾಡಿದರು. ಈ ಕಾರ್ಯಕ್ರಮವನ್ನು ಚಂದ್ರಪ್ರಭಾ ನಿರೂಪಿಸಿದರು. ಅಶ್ವಿತಾ, ಇಬ್ರಾಹಿಂ ಖಲೀಲ್,  ನಿಶಾಂತ್ ಸ್ವಾಗತಿಸಿದರು. ಜ್ಞಾನೇಶ್ ಕಾರಂತ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು