6:09 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಪದೇ ಪದೇ ಬಣವೆಗಳಿಗೆ ಬೆಂಕಿ: ಗಾಡಿ ಗಾಡಿ ಶೇಂಗಾ ಬೆಂಕಿಗಾಹುತಿ; ಆತಂಕದಲ್ಲಿ ರೈತರು

25/01/2022, 08:58

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಪದೇ ಪದೇ ಬಣವಗಳಿಗೆ ಬೆಂಕಿ ಬೀಳುವುದರಿಂದ ರೈತರಲ್ಲಿ ಆತಂಕದ ಮನೆ ಮಾಡಿದೆ.

ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ಮಲ್ಲಸಮುದ್ರ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರು ರೈತರ ಬಣವೆಗಳಿಗೆ ಬೆಂಕಿ ಬಿದ್ದು ಭಸ್ಮವಾಗಿರುವುರಿಂದ ರೈತರಲ್ಲಿ ಆಂತಕ ಮೂಡಿದೆ. ಜ. 14 ರಂದು ರಾಜಪ್ಪನಿಗೆ ಸೇರಿದ 6 ಗಾಡಿ ಶೇಂಗಾ ಬಳ್ಳಿ ಬಣವೆಗೆ ಬೆಂಕಿ ಬಿದ್ದು ಸುಮಾರು 20 ಸಾವಿರ ನಷ್ಟವಾಗಿದೆ. ಜ. 15 ರಂದು ರಾಜಣ್ಣ ಇವರಿಗೆ ಸೇರಿದ 4 ಗಾಡಿ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದುಸುಮಾರು 15 ಸಾವಿರ ರೂ ನಷ್ಟವಾಗಿದೆ. ಜ. 24 ರಂದು ಚನ್ನಬಸಪ್ಪ ಇವರಿಗೆ ಸೇರಿದ 11 ಎಕರೆಯಲ್ಲಿ ಬೆಳೆದ 8 ಟ್ರಾಕ್ಟ್ರರ್ ಶೇಂಗಾ ಬಳ್ಳಿಗೆ ಬೆಂಕಿ ಬಿದ್ದು ಸುಮಾರು 60 ಸಾವಿರು ರೂ ನಷ್ಟವಾಗಿದ್ದು ಒಂದೇ ತಿಂಗಳಲ್ಲಿ ಮೂರು ಜನರ ರೈತರ ಬಣವೆಗಳಿಗೆ ಬೆಂಕಿ ಬಿದ್ದು ಬಸ್ಮವಾಗಿದ್ದು ಜಾನುವಾರಿಗೆ ಮೇವಿನ ಕೊರತೆ ಎದುರಾಗಿದ್ದು ಇವುಗಳ ಪಾಲನೆ ಮಾಡುವುದು ಹೇಗೆ ಎಂಬ ಚಿಂತೆ ಒಂದು ಕಡೆಯಾಗಿದ್ದ ಗ್ರಾಮದಲ್ಲೂ ಸಹ ಬೆಂಕಿ ಅವಗಡಗಳಿಂದ ಆತಂಕ ಉಂಟಾಗಿದ್ದು ಕೂಡಲೆ ಸಂಬಂಧ ಪಟ್ಟ ಅಧಿಕಾರಿಗಳು ಹುಲ್ಲಿನ ಬಣವಗಳಿಗೆ ಬೆಂಕಿ ಹಚ್ಚುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಮೂರು ಪ್ರಕರಣಗಳನ್ನು ಅಗ್ನಿಶಾಮ ದಳದವರು ಬೆಂಕಿ ನಂದಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು