5:29 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು