11:06 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕೊರೊನಾ ಸೋಂಕು ಪ್ರಮಾಣ ಯಾಕೆ ತಗ್ಗುತ್ತಿಲ್ಲ?: ಇಲ್ಲಿದೆ ಉತ್ತರ, ವಿಟ್ಲ ಲಸಿಕೆ ಕೇಂದ್ರದ ದೃಶ್ಯ ನೋಡಿ

05/06/2021, 19:15

ವಿಟ್ಲ(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟ ಜಾಸ್ತಿಯಾಗುತ್ತಿದ್ದಂತೆ ಇತ್ತ ಲಸಿಕೆ ಬೇಡಿಕೆ ಜಾಸ್ತಿಯಾಗುತ್ತಿದೆ. ಬೆಳಗ್ಗೆ  6 ಗಂಟೆಗೆ ಲಸಿಕೆ ಕೇಂದ್ರ ಮುಂದೆ ಜನರ ದಟ್ಟಣೆ ಶುರುವಾಗುತ್ತದೆ. ಇಂತಹದ್ದೇ ಘಟನೆಯೊಂದಕ್ಕೆ ವಿಟ್ಲ ಇಂದು ಸಾಕ್ಷಿಯಾಯಿತು.

ಬಂಟ್ವಾಳ ತಾಲೂಕಿನ ವಿಟ್ಲ ಶಾಲೆಯೊಂದರಲ್ಲಿ ಇಂದು ಲಸಿಕೆ ವಿತರಣೆ ಕಾರ್ಯಕ್ರಮವಿತ್ತು. ಲಸಿಕೆ ಪಡೆಯುವ ಲಗುಬಗೆಯಿಂದ ಅಲ್ಲಿ ನಾಗರಿಕರ ದೊಡ್ಡ ಜಾತ್ರೆಯೇ ಏರ್ಪಟ್ಟಿತ್ತು. ಇದಕ್ಕೆ ಕಾರಣ ಸಾರ್ವಜನಿಕರಲ್ಲ, ಬದಲಿಗೆ ಸ್ಥಳೀಯಾಡಳಿತ ಮತ್ತು ಆರೋಗ್ಯ ಇಲಾಖೆಯ ವ್ಯವಸ್ಥೆ ಸರಿ ಇಲ್ಲದಿರುವುದು. ಈಗ ನಿನಗೆಲ್ಲ ಅರ್ಥ ವಾಗಹುದು ಸೋಂಕು ಪ್ರಮಾಣ ಯಾಕೆ ಇಳಿಮುಖವಾಗುತ್ತಿಲ್ಲ ಎಂದು.

ಇತ್ತೀಚಿನ ಸುದ್ದಿ

ಜಾಹೀರಾತು