11:35 PM Friday11 - April 2025
ಬ್ರೇಕಿಂಗ್ ನ್ಯೂಸ್
ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್…

ಇತ್ತೀಚಿನ ಸುದ್ದಿ

ಬಂಟ್ವಾಳ: ಅಮೃತ ಸಮುದಾಯ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ

25/01/2022, 22:06

ಬಂಟ್ವಾಳ(reporterkarnataka.com): ಸರ್ಕಾರಿ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಕೆಂಪುಗುಡ್ಡೆ ,ಕಿನ್ನಿಬೆಟ್ಟುವಿನಲ್ಲಿ ಬಂಟ್ವಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ “ಅಮೃತ ಸಮುದಾಯ ವಾರ್ಷಿಕ ವಿಶೇಷ ಶಿಬಿರದ” ಶೈಕ್ಷಣಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿ ಶಿವಪ್ರಕಾಶ್ ನಿವೃತ್ತ ಸುಬೇದಾರ್ (ಭಾರತೀಯ ಭೂಸೇನೆ) ಅವರು “ಭಾರತೀಯ ಸೇನೆಯಲ್ಲಿ ಸೇವಾನುಭವ” ಎಂಬ ವಿಷಯವಾಗಿ ಮಾತನಾಡಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ  ಶಶಿಕಲಾ.ಕೆ ,  

ಯೋಜನಾಧಿಕಾರಿ  ಹೈದರಾಲಿ  ಶಿಬಿರಾರ್ಥಿಗಳಿಗೆ ಹಿತವಚನ ನುಡಿದರು. ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ, ಶಿಬಿರ ನಿರ್ದೇಶಕಿ ಡಾ.ನಾಗರತ್ನ ಕೆ.ಎ.ಶಿಬಿರ ಸಂದರ್ಶಿಸಿ ಶಿಬಿರಾರ್ಥಿಗಳ ಶಿಸ್ತು ಕಾರ್ಯಕ್ರಮ ಸಂಯೋಜನೆಯನ್ನು ಶ್ಲಾಘಿಸಿದರು. ಶೈಕ್ಷಣಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಮೃತ ಸಮುದಾಯ ಯೋಜನೆಯ ಉದ್ದೇಶಗಳನ್ನು ವಿವರಿಸಿದರು. ಕಾಲೇಜಿನ ಹಳೇ ವಿದ್ಯಾರ್ಥಿಗಳಾದ ಜಗನ್ನಾಥ್ ಮತ್ತು ಚೇತನ್ ಉಪಸ್ಥಿತರಿದ್ದರು. ಚಂದ್ರಪ್ರಭಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು