1:57 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ

26/01/2022, 00:03

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಅನಿಲ್ ಕುಮಾರ್ – ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ ಕನಗ ವಲ್ಲಿ- ಆಯುಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.
ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.

ಯಶವಂತ ಗುರುಕಾರ್- ಜಿಲ್ಲಾಧಿಕಾರಿ, ಕಲಬುರಗಿ.ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ.ಲಿ.
ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.

ಜಗದೀಶ ಜಿ. – ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.

ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.

ವೆಂಕಟರಾಜ- ಜಿಲ್ಲಾಧಿಕಾರಿ, ಕೋಲಾರ.
ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.

ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.

ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.

ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.

ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.

ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.

ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.

ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.

ಇತ್ತೀಚಿನ ಸುದ್ದಿ

ಜಾಹೀರಾತು