11:32 AM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್‌ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!!

30/04/2021, 22:47

ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ.
ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು.

ಆದರೆ ನಗರದ ಹಲವು ಕಡೆಗಳಲ್ಲಿ ಅನಗತ್ಯ ತಿರುಗಾಟಗಳು ಹೆಚ್ಚಾಗಿದೆ. ಅಗತ್ಯ ಸೇವೆ ಹೊರತು ಪಡಿಸಿ ಇನ್ಯಾವ ಸೇವೆಗಳಿಗೂ ಅನುಮತಿ ಇಲ್ಲ, ಶಾಲಾ ಕಾಲೇಜು ಖಾಸಗಿ ಕಛೇರಿಗಳು ಬಂದ್ ಮಾಡುವಂತೆ ನಿರ್ಬಂಧವಿದ್ದರೂ., ಜನರು ನಗರಗಳಿಗೆ ಬರುತ್ತಿದ್ದಾರೆ. ಪೋಲಿಸರು ಅಲ್ಲಲ್ಲಿ ನಾಕಾಬಂದಿ ಹಾಕಿದ್ದರೂ ಲಾಕ್ ಡೌನ್‌ನ ಮಹತ್ವ ಜನರಿಗೆ ತಿಳಿದಿಲ್ಲವೇ. ಅಥವಾ ಇಲಾಖೆ ಮೈ ಮರೆತಿದೆಯೋ ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಗಮನಿಸಿ ಜನರೇ ಹಿಡಿ ಶಾಪ ಹಾಕುತ್ತಿದ್ದಾರೆ.

ಜನರೇ ಹೇಳುವಂತೆ ಪೊಲೀಸರು ತಪಾಸಣೆ ನಡೆಸುತ್ತಿಲ್ಲ. ಹಾಗಿದ್ದರೆ 54 ಕಡೆ ಔಟ್ ಪೋಸ್ಟ್ ಯಾತಕ್ಕಾಗಿ ಬರಿ ತೋರಿಕೆಗಾಗಿಯೇ. ಅನಗತ್ಯ ಕಾರುಗಳ ಓಡಾಟ ಜಾಸ್ತಿಯಾಗಿದೆ. ತುರ್ತು ಸೇವೆ ರಹಿತ ವಾಹನಗಳು ಓಡಾಡುತ್ತಲಿವೆ.ಕಾಲೇಜು ಬಂದ್ ಎಂದು ಸರ್ಕಾರವೇ ಘೋಷಿಸಿ ದ ಮೇಲೆ ಕೆಲವು ಕಡೆ ಓಪನ್ ಇದೆ ಗುಮಾನಿ ಹರಡಿದ್ಧು ಆತಂಕಕ್ಕೆ ಕಾರಣವಾಗಿದೆ. ಎಲ್ಲಾ ನಿಯಮಗಳನ್ನು ಅಡ್ಡ ಗೋಡೆಯ ಮೇಲೆ ದೀಪ ಇಟ್ಟ ಹಾಗೆ ಈ ಲಾಕ್‌ಡೌನ್ ಪರಿಣಾಮಕಾರಿಯಾಗುವುದು ಸಾಧ್ಯ ಇದೆಯೇ ? ಇದ್ಯಾವ ಲಾಕ್ ಡೌನ್ ಎಂಬುದು ಜನ ಸಾಮಾನ್ಯರ ಪ್ರಶ್ನೆ.

ಇತ್ತೀಚಿನ ಸುದ್ದಿ

ಜಾಹೀರಾತು