1:22 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು