1:04 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ

26/01/2022, 18:47

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರ ಸಲಹಾ ಸಮಿತಿ ಅಧ್ಯಕ್ಷ ಅಶೋಕ್ ತಿಳಗೂಳಕರ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದ ಸಂಗೊಗಿ, ಬೀರಪ್ಪ ಜುಮನಾಳ, ಎಚ್. ಎಸ್.ಜ್ಯೋತೇಪ್ಪಗೋಳ, ಸುರೇಶ್ ಪೂಜಾರಿ, ರವಿ ರಾಠೋಡ, ಅಪೀಲು ಪೂಜಾರಿ, ಎಸ್.ಎ.ದೋಡ್ಡಪ್ಪಗೋಳ, ಅಕ್ಷಯ ಪಾಲನೆ,  ಕುಮಾರ್ ಸುನಗದ, ಹರಿಬಾ ಪಾವನೆ, ವೈ.ಟಿ. ಸುಳಕೊಡ,ಬಾಳಪ್ಪ ಪೂಜಾರಿ, ಶ್ರೀಶೈಲ ಪೂಜಾರಿ, ವಿಜಯ ಕಲಾದಗಿ, ಎಸ್.ಕೆ. ಪೂಜಾರಿ, ಅಹಿಂದ ಮುಖಂಡ ಮಲ್ಲು ಬಿದರಿ, ರಾಯಣ್ಣ ಯುವ ಸೇನೆಯ ಉಪಾಧ್ಯಕ್ಷ ಶೇಖರ ತೋಳಮಟ್ಟಿ, ಶೀವು ವಾಲಿಕಾರ, ಶೀವಪ್ಪ ಘಂಟೆ, ಬಸವರಾಜ ಪಡಗಾನೂರ, ರಾಯಣ್ಣ ಯುವ ಸೇನೆ ವಿಜಯಪುರ ಇದರ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ.

ಇತ್ತೀಚಿನ ಸುದ್ದಿ

ಜಾಹೀರಾತು